30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

ಬೆಳ್ತಂಗಡಿ: ಆಮಂತ್ರಣ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮ ಅಳದಂಗಡಿಯಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಗಣ್ಯರಿಗೆ ಗೌರವ ಪೂರ್ವಕವಾಗಿ ನೀಡಲ್ಪಡುವ “ಸತ್ಯಶ್ರೀ ಪ್ರಶಸ್ತಿ” ಯನ್ನು ಕು. ಸುರಕ್ಷಾ ಕನ್ನಾಜೆ ಇವರಿಗೆ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಭಕ್ತಿ ಹೆಜ್ಜೆ ಬಳಗದ ಸಕ್ರೀಯ ಸದಸ್ಯೆ ಕು. ಸುರಕ್ಷಾ ಕನ್ನಾಜೆಯವರು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆಯ ಸಂಚಾಲಕಿ, ಹಾಗೂ ವಿವಿಧ ಭಜನಾ ಮಂಡಳಿಗಳಿಗೆ ಕುಣಿತ ಭಜನಾ ತರಬೇತಿದಾರರಾಗಿ ಸೇವೆಸಲ್ಲಿಸುತ್ತಿದ್ದು ಡಾಟ್ ಮಂಡಲ ಆರ್ಟ್ ನಲ್ಲಿ ಗಿನ್ನಿಸ್ ಬುಕ್ ಅಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya
error: Content is protected !!