July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

ಬೆಳ್ತಂಗಡಿ: ಆಮಂತ್ರಣ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮ ಅಳದಂಗಡಿಯಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಗಣ್ಯರಿಗೆ ಗೌರವ ಪೂರ್ವಕವಾಗಿ ನೀಡಲ್ಪಡುವ “ಸತ್ಯಶ್ರೀ ಪ್ರಶಸ್ತಿ” ಯನ್ನು ಕು. ಸುರಕ್ಷಾ ಕನ್ನಾಜೆ ಇವರಿಗೆ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಭಕ್ತಿ ಹೆಜ್ಜೆ ಬಳಗದ ಸಕ್ರೀಯ ಸದಸ್ಯೆ ಕು. ಸುರಕ್ಷಾ ಕನ್ನಾಜೆಯವರು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆಯ ಸಂಚಾಲಕಿ, ಹಾಗೂ ವಿವಿಧ ಭಜನಾ ಮಂಡಳಿಗಳಿಗೆ ಕುಣಿತ ಭಜನಾ ತರಬೇತಿದಾರರಾಗಿ ಸೇವೆಸಲ್ಲಿಸುತ್ತಿದ್ದು ಡಾಟ್ ಮಂಡಲ ಆರ್ಟ್ ನಲ್ಲಿ ಗಿನ್ನಿಸ್ ಬುಕ್ ಅಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿರುತ್ತಾರೆ.

Related posts

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
error: Content is protected !!