23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

ಬೆಳ್ತಂಗಡಿ : ಕತಾರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್‌ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಆತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ರಫೀಕ್ ಯು.ಪಿ. ಮುಖ್ಯ ಅತಿಥಿಯಾಗಿ ಹಮೀದ್ ಫೈಝಿ ಉಸ್ತಾದ್ ಭಾಗವಹಿಸಿದ್ದರು.

ಸಮಿತಿಯ ಕಾರ್ಯದರ್ಶಿ ಉನೈಸ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಥಾನ್ ಪಿ.ಕೆ., ಸಂಚಾಲಕರಾಗಿ ಝನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಜಲ್ ರಹ್ಮಾನ್ ಹಾಗೂ ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಟರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

Related posts

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya
error: Content is protected !!