July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

ಬೆಳ್ತಂಗಡಿ : ಕತಾರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್‌ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಆತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ರಫೀಕ್ ಯು.ಪಿ. ಮುಖ್ಯ ಅತಿಥಿಯಾಗಿ ಹಮೀದ್ ಫೈಝಿ ಉಸ್ತಾದ್ ಭಾಗವಹಿಸಿದ್ದರು.

ಸಮಿತಿಯ ಕಾರ್ಯದರ್ಶಿ ಉನೈಸ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಥಾನ್ ಪಿ.ಕೆ., ಸಂಚಾಲಕರಾಗಿ ಝನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಜಲ್ ರಹ್ಮಾನ್ ಹಾಗೂ ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಟರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya
error: Content is protected !!