ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

ಉಜಿರೆ: ಎಸ್.ಡಿ.ಯಂ. ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಸಸ್ಯಶಾಸ್ತ್ರ ವಿಭಾಗಗಳು ಆಯೋಜಿಸಿರುವ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ಜ.23 ಮತ್ತು ಜ.24 ರಂದು ನಡೆಯಲಿದೆ.

ಸಮ್ಮೇಳನವನ್ನು ಡಿಆರ್‌ಡಿಒ, ನವದೆಹಲಿಯ ನಿರ್ದೇಶಕರಾದ ಡಾ. ಸಂಜಯ್ ಕುಮಾರ್ ದ್ವಿವೇದಿ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ.


ಮುಖ್ಯ ಅ‍ತಿಥಿಯಾಗಿ ಅಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಅವಿನಾಶ್ ರಾವ್ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಾಚಾರ್ಯರಾದ ಪ್ರೊ. ವಿಶ್ವನಾಥ ಪಿ. ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!