30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya
error: Content is protected !!