ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya
error: Content is protected !!