25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya
error: Content is protected !!