September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಜ.18 ರಂದು ತಡ ರಾತ್ರಿ ನಡ ಕನ್ಯಾಡಿಯ ಶಾಂತಿನಗರ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ.

ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ.
ನಡ ಗ್ರಾಮದ ಕನ್ಯಾಡಿಯಲ್ಲಿ ಭಾನುವಾರ ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ನಡೆದಿದೆ.ಉಜಿರೆ ಗ್ರಾಮದ ಕೈಯಂಗ್ ಎಂಬಲ್ಲಿ ರಾತ್ರಿ 7: 45ರ ಸಮಯಕ್ಕೆ ಭರತ್ ಎಂಬವರಿಗೂ ಕಾಣಸಿಕ್ಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಲವಂತಿಗೆ ಗ್ರಾಮದ ದಿಡುಪೆ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಭಾನುವಾರ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ. ಚಿರತೆಯ ಓಡಾಟ ಜನರಲ್ಲಿ ಭಯ ಹೆಚ್ಚಿಸಿದೆ.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಚಾಲನೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya
error: Content is protected !!