22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya
error: Content is protected !!