23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya
error: Content is protected !!