September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!