25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

ಬೆಳ್ತಂಗಡಿ: ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯ, ನುಜಿಪ್ಪಾಡಿ, ಕಾಸರಗೋಡು, ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ನಾಡ – ನುಡಿ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಗುರುಗಳಾಗಿ ಹಾಗೂ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ

ವಿ‌ ಹರೀಶ್ ನೆರಿಯ ಬೆಳ್ತಂಗಡಿ ಇವರ ಈ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್-2026 ” ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ ರಾವ್ ಬೇಕಲ್ ರವರು ಹಾಗೂ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರು ಜೊತೆ ಇದ್ದರು

Related posts

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya
error: Content is protected !!