22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

ಬೆಳ್ತಂಗಡಿ : ಕತಾರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್‌ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಆತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ರಫೀಕ್ ಯು.ಪಿ. ಮುಖ್ಯ ಅತಿಥಿಯಾಗಿ ಹಮೀದ್ ಫೈಝಿ ಉಸ್ತಾದ್ ಭಾಗವಹಿಸಿದ್ದರು.

ಸಮಿತಿಯ ಕಾರ್ಯದರ್ಶಿ ಉನೈಸ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಥಾನ್ ಪಿ.ಕೆ., ಸಂಚಾಲಕರಾಗಿ ಝನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಜಲ್ ರಹ್ಮಾನ್ ಹಾಗೂ ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಟರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

Related posts

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya
error: Content is protected !!