22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಇಂದು (ಜ.19) ರಾತ್ರಿ ಗಂಟೆ 7-00ರಿಂದ ಶ್ರೀ ದೈವದ ನೇಮ, ರಾತ್ರಿ ಗಂಟೆ 09-00ರಿಂದ ಶ್ರೀ ಕೊಡಮಣಿತ್ತಾಯ ನೇಮೋತ್ಸವ ಜ.20 ರಂದು ಬೆಳಿಗ್ಗೆ ಗಂಟೆ 9-00ರಿಂದ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆ ಮಧ್ಯಾಹ್ನ ಗಂಟೆ 12-00ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 7-00ರಿಂದ ಭಜನಾ ಕಾರ್ಯಕ್ರಮ ರಾತ್ರಿ ಗಂಟೆ 9-30ರಿಂದ ಬ್ರಹ್ಮ ಬೈದರ್ಕಳ ನೇಮೋತ್ಸವ, ರಾತ್ರಿ ಗಂಟೆ 1-00ರಿಂದ ಮಾಯಾಂದಲೆ ನೇಮೋತ್ಸವ, ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

ಜ. 27 ಮಂಗಳವಾರ ಮಹಾಮ್ಮಾಯಿ ದೇವಿಯ ರಾಶಿ ಪೂಜೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya
error: Content is protected !!