22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya
error: Content is protected !!