25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!