ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!