23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya
error: Content is protected !!