24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಜ.18 ರಂದು ತಡ ರಾತ್ರಿ ನಡ ಕನ್ಯಾಡಿಯ ಶಾಂತಿನಗರ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ.

ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ.
ನಡ ಗ್ರಾಮದ ಕನ್ಯಾಡಿಯಲ್ಲಿ ಭಾನುವಾರ ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ನಡೆದಿದೆ.ಉಜಿರೆ ಗ್ರಾಮದ ಕೈಯಂಗ್ ಎಂಬಲ್ಲಿ ರಾತ್ರಿ 7: 45ರ ಸಮಯಕ್ಕೆ ಭರತ್ ಎಂಬವರಿಗೂ ಕಾಣಸಿಕ್ಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಲವಂತಿಗೆ ಗ್ರಾಮದ ದಿಡುಪೆ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಭಾನುವಾರ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ. ಚಿರತೆಯ ಓಡಾಟ ಜನರಲ್ಲಿ ಭಯ ಹೆಚ್ಚಿಸಿದೆ.

Related posts

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!