22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!