September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!