23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬಳ್ಳಾರಿ ಜಿಲ್ಲೆಯ ಸಂಡೂರ್ ತಾಲೂಕಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನದಲ್ಲಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Related posts

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya
error: Content is protected !!