23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

ಕಡಿರುದ್ಯಾವರ: ವಳಂಬ್ರ ಕುಟುಂಬಸ್ಥರ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಜ. 18ರಂದು ಕಡಿರುದ್ಯಾವರ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು.

ಈ ವೇಳೆ ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಡಿ. ಎಂ ಗೌಡ, ಮಾಜಿ ನಿರ್ದೇಶಕ ಆನಂದ ಗೌಡ, ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಶೋಭಾ ನಾರಾಯಣ ಗೌಡ, ದಿವಿಜ ಗಣೇಶ್ ಗೌಡ ಉಪಸ್ಥಿತರಿದ್ದು ಸನ್ಮಾನಿಸಿದರು.

Related posts

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!