July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

ಬೆಳ್ತಂಗಡಿ: ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯ, ನುಜಿಪ್ಪಾಡಿ, ಕಾಸರಗೋಡು, ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ನಾಡ – ನುಡಿ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಗುರುಗಳಾಗಿ ಹಾಗೂ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ

ವಿ‌ ಹರೀಶ್ ನೆರಿಯ ಬೆಳ್ತಂಗಡಿ ಇವರ ಈ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್-2026 ” ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ ರಾವ್ ಬೇಕಲ್ ರವರು ಹಾಗೂ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರು ಜೊತೆ ಇದ್ದರು

Related posts

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!