September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

ಬೆಳ್ತಂಗಡಿ: ಹಿಂದೂ ಕಮಿಟಿ ಹರ್ಜ್ಲಿಯಾ ಇಸ್ರೇಲ್ ಇದರ ವತಿಯಿಂದ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವವು ಜ.17 ರಂದು ಹರ್ಜ್ಲಿಯಾದಲ್ಲಿ ಜರುಗಿತು.

ಅರ್ಚಕರಾದ ರಾಜೇಶ್ ಸಾಲಿಯಾನ್ ಹಾಗೂ ಗಣೇಶ್ ಆಚಾರ್ಯರವರ ಪೌರೋಹಿತ್ಯದಲ್ಲಿ ಪೂಜಾ ವಿಧಿ ವಿಧಾನಗಳು ಜರುಗಿದವು. ಭಜನಾ ಕಾರ್ಯಕ್ರಮದ ಮೂಲಕ ಅಯ್ಯಪ್ಪ ಸ್ವಾಮಿಯನ್ನು ಭಕ್ತಿಯಿಂದ ಸ್ತುತಿಸಲಾಯಿತು.

ಹಿರಿಯ ಭಜಕರಾದ ಸುಧೀರ್ ಕೋಟ್ಯಾನ್ ರವರು ನೆರೆದಿದ್ದ ಭಕ್ತಸಮೂಹದ ಪರವಾಗಿ ಸರ್ವಜನಹಿತ ಹಾಗೂ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಶಶಿ ಕುಂದಾಪುರರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಹಿಂದೂ ಕಮಿಟಿ ಹರ್ಜ್ಲಿಯಾ ಇದರ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya
error: Content is protected !!