25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

ಬೆಳ್ತಂಗಡಿ: ಆಮಂತ್ರಣ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮ ಅಳದಂಗಡಿಯಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಗಣ್ಯರಿಗೆ ಗೌರವ ಪೂರ್ವಕವಾಗಿ ನೀಡಲ್ಪಡುವ “ಸತ್ಯಶ್ರೀ ಪ್ರಶಸ್ತಿ” ಯನ್ನು ಕು. ಸುರಕ್ಷಾ ಕನ್ನಾಜೆ ಇವರಿಗೆ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಭಕ್ತಿ ಹೆಜ್ಜೆ ಬಳಗದ ಸಕ್ರೀಯ ಸದಸ್ಯೆ ಕು. ಸುರಕ್ಷಾ ಕನ್ನಾಜೆಯವರು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆಯ ಸಂಚಾಲಕಿ, ಹಾಗೂ ವಿವಿಧ ಭಜನಾ ಮಂಡಳಿಗಳಿಗೆ ಕುಣಿತ ಭಜನಾ ತರಬೇತಿದಾರರಾಗಿ ಸೇವೆಸಲ್ಲಿಸುತ್ತಿದ್ದು ಡಾಟ್ ಮಂಡಲ ಆರ್ಟ್ ನಲ್ಲಿ ಗಿನ್ನಿಸ್ ಬುಕ್ ಅಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿರುತ್ತಾರೆ.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!