23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

ಬೆಳ್ತಂಗಡಿ : ಕತಾರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್‌ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಆತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ರಫೀಕ್ ಯು.ಪಿ. ಮುಖ್ಯ ಅತಿಥಿಯಾಗಿ ಹಮೀದ್ ಫೈಝಿ ಉಸ್ತಾದ್ ಭಾಗವಹಿಸಿದ್ದರು.

ಸಮಿತಿಯ ಕಾರ್ಯದರ್ಶಿ ಉನೈಸ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಥಾನ್ ಪಿ.ಕೆ., ಸಂಚಾಲಕರಾಗಿ ಝನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಜಲ್ ರಹ್ಮಾನ್ ಹಾಗೂ ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಟರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya
error: Content is protected !!