22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

ಬೆಳ್ತಂಗಡಿ : ಕತಾರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್‌ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್ ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಆತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ರಫೀಕ್ ಯು.ಪಿ. ಮುಖ್ಯ ಅತಿಥಿಯಾಗಿ ಹಮೀದ್ ಫೈಝಿ ಉಸ್ತಾದ್ ಭಾಗವಹಿಸಿದ್ದರು.

ಸಮಿತಿಯ ಕಾರ್ಯದರ್ಶಿ ಉನೈಸ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಥಾನ್ ಪಿ.ಕೆ., ಸಂಚಾಲಕರಾಗಿ ಝನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಜಲ್ ರಹ್ಮಾನ್ ಹಾಗೂ ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಟರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

Related posts

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya
error: Content is protected !!