32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

ಗೇರುಕಟ್ಟೆ: ಇಲ್ಲಿಯ ಕೊರಂಜ ನಿವಾಸಿ ಉಪ್ಪಿನಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಎಂ.ಕೆ.ಶರೀಪುದ್ದೀನ್ (53 ವರ್ಷ) ರವರು ಜ.19ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕುಟುಂಬ ಸಮೇತರಾಗಿ ಉತ್ತರ ಕರ್ನಾಟಕದ ಗದಗದ ಲಕ್ಷ್ಮೇಶ್ವರ ದರ್ಗಾ ಝಿಯಾರತ್ ಗೆ ಹೋದಾಗ ಇಂದು ಬೆಳಗ್ಗಿನ ಜಾವ ರೂಮ್ ನಲ್ಲಿ ಮಲಗಿದ್ದಾಗ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ತೋರಿಸಿದಾಗ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು.

ಮೃತರು ತಾಯಿ, ಐವರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!