September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

ಗೇರುಕಟ್ಟೆ: ಇಲ್ಲಿಯ ಕೊರಂಜ ನಿವಾಸಿ ಉಪ್ಪಿನಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಎಂ.ಕೆ.ಶರೀಪುದ್ದೀನ್ (53 ವರ್ಷ) ರವರು ಜ.19ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕುಟುಂಬ ಸಮೇತರಾಗಿ ಉತ್ತರ ಕರ್ನಾಟಕದ ಗದಗದ ಲಕ್ಷ್ಮೇಶ್ವರ ದರ್ಗಾ ಝಿಯಾರತ್ ಗೆ ಹೋದಾಗ ಇಂದು ಬೆಳಗ್ಗಿನ ಜಾವ ರೂಮ್ ನಲ್ಲಿ ಮಲಗಿದ್ದಾಗ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ತೋರಿಸಿದಾಗ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು.

ಮೃತರು ತಾಯಿ, ಐವರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!