July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

ಉಜಿರೆ: ಎಸ್.ಡಿ.ಯಂ. ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಸಸ್ಯಶಾಸ್ತ್ರ ವಿಭಾಗಗಳು ಆಯೋಜಿಸಿರುವ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ಜ.23 ಮತ್ತು ಜ.24 ರಂದು ನಡೆಯಲಿದೆ.

ಸಮ್ಮೇಳನವನ್ನು ಡಿಆರ್‌ಡಿಒ, ನವದೆಹಲಿಯ ನಿರ್ದೇಶಕರಾದ ಡಾ. ಸಂಜಯ್ ಕುಮಾರ್ ದ್ವಿವೇದಿ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ.


ಮುಖ್ಯ ಅ‍ತಿಥಿಯಾಗಿ ಅಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಅವಿನಾಶ್ ರಾವ್ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಾಚಾರ್ಯರಾದ ಪ್ರೊ. ವಿಶ್ವನಾಥ ಪಿ. ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!