23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ನಾಲ್ಕು ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ.25ರಂದು ಸಂಜೆ 4.30ಕ್ಕೆ ಅರಸಿಮಕ್ಕಿಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಿದ್ದತಾ ಸಭೆ ನಡೆದು ಆಮಂತ್ರಣ ಪತ್ರಿಕೆ ಮತ್ತು ಸ್ಟಿಕ್ಕರ್ ಗಳನ್ನು ಬಿಡುಗಡೆ ಮಾಡಲಾಯಿತು.

ಹಿಂದೂ ಸಂಗಮ ಸಂಯೋಜಕರಾದ ರಾಘವೇಂದ್ರ ನಾಯಕ್, ಅರಸಿನಮಕ್ಕಿ ಮಂಡಲದ ವೀಕ್ಷಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ವೃಷಾಂಕ್ ಖಾಡಿಲ್ಕರ್, ಪುರಂದರ ರಾವ್ ಊರ್ತಾಜೆ, ಕರುಣಾಕರ ಶಿಶಿಲ, ಜಯಪ್ರಸಾದ್ ಶೆಟ್ಟಿಗಾರ್, ಸುಬ್ರಾಯ ಗೌಡ ಶಿಶಿಲ, ಗಣೇಶ್ ಹೊಸ್ತೋಟ, ಭುವನ್, ವಿನಯಚಂದ್ರ ಪೆರ್ಲ, ಮಹೇಶ್ ಶೆಟ್ಟಿಗಾರ್, ಯೋಗೀಶ್ ಗೌಡ ಬೇಂಗಳ, ಪ್ರಸನ್ನ ಬೇಂಗಳ, ಗಣೇಶ್ ಗೌಡ ಪೆರ್ಲ, ಗಣೇಶ್ ಕುಲಾಲ್, ನವೀನ್ ರೈ, ಮೋಹನ್ ನಾಯ್ಕ್, ರಾಧಾಕೃಷ್ಣ ಗುತ್ತು, ಶ್ರೀಕಾಂತ್ ಕಾಂತ್ರೆಲ್, ದಯಾನಂದ ಗೌಡ ಉಡ್ಯೇರೆ, ಸುದರ್ಶನ್ ಪಡ್ಡಾಯಿಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!