September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಜ.18 ರಂದು ತಡ ರಾತ್ರಿ ನಡ ಕನ್ಯಾಡಿಯ ಶಾಂತಿನಗರ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ.

ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ.
ನಡ ಗ್ರಾಮದ ಕನ್ಯಾಡಿಯಲ್ಲಿ ಭಾನುವಾರ ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ನಡೆದಿದೆ.ಉಜಿರೆ ಗ್ರಾಮದ ಕೈಯಂಗ್ ಎಂಬಲ್ಲಿ ರಾತ್ರಿ 7: 45ರ ಸಮಯಕ್ಕೆ ಭರತ್ ಎಂಬವರಿಗೂ ಕಾಣಸಿಕ್ಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಲವಂತಿಗೆ ಗ್ರಾಮದ ದಿಡುಪೆ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಭಾನುವಾರ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ. ಚಿರತೆಯ ಓಡಾಟ ಜನರಲ್ಲಿ ಭಯ ಹೆಚ್ಚಿಸಿದೆ.

Related posts

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!