23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

ಕೊಕ್ಕಡ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯ ಕರಸೇವಕರ ತಂಡದ 28 ಸದಸ್ಯರು ಜ. 18ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವರ್ಷಾಪ್ರತಿಯಂತೆ ಜರಗುವ ಮೂಡಪ್ಪ ಸೇವೆ ಮುನ್ನ ಸಂಪೂರ್ಣ ಸ್ವಚ್ಛತಾ ಕರಸೇವೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಉಪಸ್ಥಿತರಿದ್ದು, ಸೂಕ್ತ ಮಾರ್ಗದರ್ಶನ ನೀಡಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya
error: Content is protected !!