22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya
error: Content is protected !!