23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

ಬಳಂಜ: ಬಳಂಜದ ಯುವ ಉದ್ಯಮಿ,ಕೋಟ್ಯಾನ್ ರಾಕರ್ಸ್ ತಂಡದ ಅಭಿಮಾನಿಯಾದ ಅಶ್ರಫ್ ಅವರು ಬಿವಿಎಲ್ ನಲ್ಲಿ ತಂಡದ ಸಮಗ್ರ ನಿರ್ವಹಣೆ ಹಾಗೂ ಈ ಸೀಸನ್ ನ ಚಾಂಪಿಯನ್ ಕೋಟ್ಯಾನ್ ರಾಕರ್ಸ್ ತಂಡಕ್ಕೆ ನೂತನ ಜರ್ಸಿ ನೀಡಿದ್ದು ಕಾರಣೀಕ ಕ್ಷೇತ್ರ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಭಾರತ್ ಆಟೋ ಕಾರ್ ನ ಟ್ರೂವ್ಯಾಲ್ಯೂ ಮ್ಯಾನೇಜರ್ ಪ್ರವೀಣ್ ಕುಮಾರ್ ಹೆಚ್ ಎಸ್ ಅವರು ಜ 17ರಂದು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಂಡದ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ಅಶ್ರಫ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರ.ಕಾರ್ಯದರ್ಶಿ ರಂಜಿತ್ ಮಜಲಡ್ಡ, ನಾಯಕ ಸುರೇಶ್ ಹೇವ,ಪ್ರಮುಖರಾದ ಪುರಂದರ ಪೂಜಾರಿ ಹೇವ, ನಿಶಾಂತ್ ಹುಂಬೆಜೆ,‌ ಅನ್ವಿತ್ ಹೇವ, ಪ್ರವೀಣ್ ಗಾಂದೋಟ್ಟು,ಯಶಸ್ ದೇವಾಡಿಗ ಇದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!