23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

ಬೆಳ್ತಂಗಡಿ: ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯ, ನುಜಿಪ್ಪಾಡಿ, ಕಾಸರಗೋಡು, ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ನಾಡ – ನುಡಿ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಗುರುಗಳಾಗಿ ಹಾಗೂ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ

ವಿ‌ ಹರೀಶ್ ನೆರಿಯ ಬೆಳ್ತಂಗಡಿ ಇವರ ಈ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್-2026 ” ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ ರಾವ್ ಬೇಕಲ್ ರವರು ಹಾಗೂ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರು ಜೊತೆ ಇದ್ದರು

Related posts

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya
error: Content is protected !!