30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್‌ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇಲ್ಲಿ ಸಾನಿಧ್ಯದ ವಿಶೇಷಚೇತನ ಮಕ್ಕಳೇ ತಯಾರಿಸಿ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ಪ್ರೇಮ್‌ರಾಜ್ ರೋಶನ್ ಸ್ವಿಕ್ವೇರಾ, ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು.

Related posts

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya
error: Content is protected !!