ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್‌ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇಲ್ಲಿ ಸಾನಿಧ್ಯದ ವಿಶೇಷಚೇತನ ಮಕ್ಕಳೇ ತಯಾರಿಸಿ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ಪ್ರೇಮ್‌ರಾಜ್ ರೋಶನ್ ಸ್ವಿಕ್ವೇರಾ, ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!