25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್‌ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇಲ್ಲಿ ಸಾನಿಧ್ಯದ ವಿಶೇಷಚೇತನ ಮಕ್ಕಳೇ ತಯಾರಿಸಿ ವಿವಿಧ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ಪ್ರೇಮ್‌ರಾಜ್ ರೋಶನ್ ಸ್ವಿಕ್ವೇರಾ, ಸಂಸ್ಥೆಯ ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!