July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ ಅತಿಥಿಗಳಾಗಿ ಭಾಗವಹಿಸಿ ಇಲಾಖಾ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪಂಚಾಯತ್ ಪ್ರತಿನಿಧಿ ಶ್ರೀಮತಿ ಆನಂದಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ.ಪಿ ಉಪಸ್ಥಿತರಿದ್ದರು.
ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮದ್ದಡ್ಕ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ನಸೀಮಾ ಪುನರಾಯ್ಕೆಯಾದರು.

ಸದಸ್ಯರಾಗಿ ಮಹಮ್ಮದ್ ರಫೀಕ್, ಸತೀಶ್ ದೇವಾಡಿಗ , ವೆಂಕಪ್ಪಗೌಡ, ರಾಜೇಶ್ ಆಚಾರ್ಯ, ಸುರೇಶ್ ನಾಯ್ಕ, ಶಿವಪ್ರಸಾದ್ ಆಚಾರ್ಯ ಮತ್ತು ಝರೀನಾ, ಫಾತಿಮಾ, ಫರೀದಾ, ವಸಂತಿ, ಉಷಾ , ಮುಮ್ತಾಜ್ , ಕಸ್ತೂರಿ ಪ್ರಭು , ಶೋಭಾ, ಆಶಾ ಆಯ್ಕೆಯಾದರು.
ಶಿಕ್ಷಕಿ ನಯನಾ. ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ಶೌಫ ಮರಿಯಂ ರಾಜಶ್ರೀ, ಆಪ್ತಿ ಪ್ರಾರ್ಥನೆ ಗೈದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಧನ್ಯವಾದ ಕೋರಿದರು. ಸಹ ಶಿಕ್ಷಕ ವೃಂದದವರು ಮತ್ತು ಅಡಿಗೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya
error: Content is protected !!