September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ ಪೂಜಾರಿ ಮುದಲಡ್ಕ, ಡಿಕಯ್ಯ ಮೂಲ್ಯ ಹರ್ಮಾಡಿ, ಪ್ರಶಾಂತ್ ಮೂಲ್ಯ ಮಾಣೂರು, ಹೊನ್ನಪ್ಪ ಮೂಲ್ಯ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಸೀತಾರಾಮ ಮೂಲ್ಯ ಹರ್ಮಾಡಿ, ಬಾಲಕೃಷ್ಣ ಪೂಜಾರಿ ಮಾಣೂರು, ನವೀನ್ ಮೂಲ್ಯ ಮಾಣೂರು, ಗಣೇಶ್ ಮೂಲ್ಯ ಮಾಣೂರು, ಪೂವಪ್ಪ ಮೂಲ್ಯ ಪಾಲು, ಸಂದೀಪ್ ಆಚಾರ್ಯ ಮಾಣೂರು, ಪುಷ್ಪರಾಜ್ ಗೌಡ ನೆಕ್ಕಿಲಾಜೆ, ನಿರ್ಮಿತ್ ಮೂಲ್ಯ ಕೊಂಬೊಟ್ಟು, ದಿನೇಶ್ ಮೂಲ್ಯ ಕೊಂಬೊಟ್ಟು ಆಯ್ಕೆಯಾದರು.

Related posts

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya
error: Content is protected !!