26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ ಪೂಜಾರಿ ಮುದಲಡ್ಕ, ಡಿಕಯ್ಯ ಮೂಲ್ಯ ಹರ್ಮಾಡಿ, ಪ್ರಶಾಂತ್ ಮೂಲ್ಯ ಮಾಣೂರು, ಹೊನ್ನಪ್ಪ ಮೂಲ್ಯ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಸೀತಾರಾಮ ಮೂಲ್ಯ ಹರ್ಮಾಡಿ, ಬಾಲಕೃಷ್ಣ ಪೂಜಾರಿ ಮಾಣೂರು, ನವೀನ್ ಮೂಲ್ಯ ಮಾಣೂರು, ಗಣೇಶ್ ಮೂಲ್ಯ ಮಾಣೂರು, ಪೂವಪ್ಪ ಮೂಲ್ಯ ಪಾಲು, ಸಂದೀಪ್ ಆಚಾರ್ಯ ಮಾಣೂರು, ಪುಷ್ಪರಾಜ್ ಗೌಡ ನೆಕ್ಕಿಲಾಜೆ, ನಿರ್ಮಿತ್ ಮೂಲ್ಯ ಕೊಂಬೊಟ್ಟು, ದಿನೇಶ್ ಮೂಲ್ಯ ಕೊಂಬೊಟ್ಟು ಆಯ್ಕೆಯಾದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya
error: Content is protected !!