July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಇಂದು ( ಜ.20) ಬೆಳಿಗ್ಗೆ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ನಮಿರಾಜ ಎಂ. ಪಾಂಡಿ ಗುಡ್ಡನ್ ಬೆಟ್ಟು ಗುತ್ತು, ಹರ್ಷೇಂದ್ರ ಗುಮ್ಮಡಡೆ, ಶುಭಕರ ಆಸತ್ತೆ, ಸುಂದರ ಖಂಡಿಗ, ಯಾದವ ಗುಂಡಾವು, ಕೋಶಾಧಿಕಾರಿ ರವೀಂದ್ರ ಅಂಚನ್, ಕಾರ್ಯದರ್ಶಿ ವಿನೋಧರ ಸಾಲ್ಯಾನ್, ಪದಾಧಿಕಾರಿಗಳು, ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಬ್ರಹ್ಮ ಬೈದರ್ಕಳ ನೇಮೋತ್ಸವ, ಮಾಯಾಂದಲೆ ನೇಮೋತ್ಸವ ನಡೆಯಲಿದೆ. ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya
error: Content is protected !!