September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ.

ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಇಂದು ( ಜ.20) ಬೆಳಿಗ್ಗೆ ವೇದಮೂರ್ತಿ ಕೆ. ಅನಂತ ಅಸ್ರಣ್ಣರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ನಮಿರಾಜ ಎಂ. ಪಾಂಡಿ ಗುಡ್ಡನ್ ಬೆಟ್ಟು ಗುತ್ತು, ಹರ್ಷೇಂದ್ರ ಗುಮ್ಮಡಡೆ, ಶುಭಕರ ಆಸತ್ತೆ, ಸುಂದರ ಖಂಡಿಗ, ಯಾದವ ಗುಂಡಾವು, ಕೋಶಾಧಿಕಾರಿ ರವೀಂದ್ರ ಅಂಚನ್, ಕಾರ್ಯದರ್ಶಿ ವಿನೋಧರ ಸಾಲ್ಯಾನ್, ಪದಾಧಿಕಾರಿಗಳು, ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಬ್ರಹ್ಮ ಬೈದರ್ಕಳ ನೇಮೋತ್ಸವ, ಮಾಯಾಂದಲೆ ನೇಮೋತ್ಸವ ನಡೆಯಲಿದೆ. ಜ.21ರಂದು ಬೆಳಿಗ್ಗೆ ಗಂಟೆ 6-00ರಿಂದ ಮಜ್ಜರಾಯ ದೈವದ ನೇಮೋತ್ಸವ ನಡೆಯಲಿದೆ.

Related posts

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!