July 23, 2026
ಧಾರ್ಮಿಕ

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲೆಬೆಟ್ಟು :ಹಿಂದೂ ಸಂಗಮ ಅಯೋಜನ ಸಮಿತಿ ಬೆಳ್ತಂಗಡಿ* , ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲ(ಕೊಯ್ಯೂರು ಮತ್ತು ಲಾಯಿಲ) ಫೆ 1ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯುವ ಹಿಂದೂ ಸಂಗಮಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ 16ರಂದು ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಡೆಯಿತು

ಆಮಂತ್ರಣ ಪತ್ರಿಕೆಯನ್ನು ಹಿಂದೂ ಸಂಗಮ ತಾಲೂಕು ಆಯೋಜನ ಸಮಿತಿ ಸಂಯೋಜಕರಾದ ಶ್ರೀ ಅನಿಲ್ ಕುಮಾರ್. ಯು, ಜಯರಾಮ ಭಟ್ ಕೊರ್ಯರ್, ಚಂದ್ರಶೇಖರ ಆಚಾರ್ಯ ಕನ್ನಾಜೆ ಬಿಡುಗಡೆ ಗೊಳಿಸಿದರು ಈ ಸಂದರ್ಭದಲ್ಲಿ ಲಾಯಿಲ ಮಂಡಲ ಸಂಯೋಜಕರಾದ ಶ್ರೀ B.K ಧನಂಜಯ ರಾವ್ ದರ್ಪಿಂಜೆ, ಸಹ ಸಂಯೋಜಕರಾದ ಚಂದ್ರಶೇಖರ ಸಾಲಿಯನ್ ಕೊಯ್ಯೂರು, ಅಶೋಕ್ ಭಟ್ ಕೊಯ್ಯೂರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ಜಿಲ್ಲಾ ಸೇವಾ ಪ್ರಮುಖ್ ವಿಜಯ್ ಅರಳಿ, ಬೆಳ್ತಂಗಡಿ ತಾಲೂಕು ಸಂಘ ಚಾಲಕರಾದ ಶ್ರೀಗಣೇಶ್ ಭಟ್ ಕಾಂತಾಜೆ, ತಾಲೂಕು ಆಯೋಜನಾ ಸಮಿತಿ ಪದಾಧಿಕಾರಿಗಳು, ಮಂಡಲ ನಿರ್ವಹಣಾ ತಂಡದ ಪ್ರಮುಖರು, ಮತ್ತು ಎರಡು ಗ್ರಾಮದ ಹಿಂದೂ ಬಂಧುಗಳು ಉಪಸ್ಥಿತರಿದ್ದರು

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!