22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು
ನಡೆಸಲಾಯಿತು.

ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು. ಶ್ರವಣ ದೋಷವುಳ್ಳ ಮಕ್ಕಳ ಶ್ರವಣ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಅಗತ್ಯವಾದ ಶ್ರವಣ ಸಾಧನ ಪ್ರೋಗ್ರಾಮಿಂಗ್ ಹಾಗೂ ಫಿಟ್ಟಿಂಗ್ ಗಳನ್ನು ಒದಗಿಸುವುದು ಹಾಗೂ ಶ್ರವಣದೋಷವಿರುವ ಮಕ್ಕಳನ್ನು ಮುಂಚಿತವಾಗಿ ಗುರುತಿಸಿ ಸೂಕ್ತ ಹಸ್ತಕ್ಷೇಪದ ಮೂಲಕ ಮಕ್ಕಳ ಸಮಸ್ಯೆಯನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಒಟ್ಟು 05 ಮಕ್ಕಳಿಗೆ ಶ್ರವಣ ಮೌಲ್ಯಮಾಪನವನ್ನು ನಡೆಸಿ, ಶ್ರವಣ ದೋಷವಿರುವ 03 ವಿಶೇಷ ಚೇತನ ಮಕ್ಕಳಿಗೆ ದಾನಿಯೊಬ್ಬರಿಂದ ನೀಡಲ್ಪಟ್ಟ ಶ್ರವಣ ಸಾಧನಗಳನ್ನು ಅಳವಡಿಸಲಾಯಿತು.
ಶಾಲಾ ಶ್ರವಣಶಾಸ್ತ್ರಜ್ಞ ಮತ್ತು ಸ್ಪೀಚ್ ಥೆರಪಿಸ್ಟ್ ರಕ್ಷಾ ಅರುಣ್ ಪೂಜಾರಿ ಹಾಗೂ ಎಮ್.ವಿ.ಶೆಟ್ಟಿ ಕಾಲೇಜು ಮಂಗಳೂರು ಇಲ್ಲಿನ ಮೂವರು ಇಂಟರ್ನ್ಸ್ಗಳಾದ ಕಾವೇರಿ ಮತ್ತು ಶಿರ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!