22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

ಬೆಳ್ತಂಗಡಿ : ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಐದು ಅಸ್ಥಿಪಂಜರ ಮತ್ತು ಸೆ.18 ರಂದು ಎರಡು ಅಸ್ಥಿಪಂಜರ ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ಜ.20 ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಮಡಿವಾಳ ಎಫ್.ಎಸ್.ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.

Related posts

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya
error: Content is protected !!