September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

ಬೆಳ್ತಂಗಡಿ : ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಐದು ಅಸ್ಥಿಪಂಜರ ಮತ್ತು ಸೆ.18 ರಂದು ಎರಡು ಅಸ್ಥಿಪಂಜರ ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ಜ.20 ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಮಡಿವಾಳ ಎಫ್.ಎಸ್.ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya
error: Content is protected !!